Discover more from Primus Civil Services Academy
Subscribe to get the latest posts sent to your email.
ಕಾವ್ಯದ ವ್ಯಾಖ್ಯಾನ ಮತ್ತು ಗುರಿಗಳು: ಕಾವ್ಯ ಪಂಥಗಳ ಪ್ರತಿಪಾದನೆಯ ನಿರೂಪಣೆ.
ಅಲಂಕಾರ, ರೀತಿ, ವಕ್ರೋಕ್ತಿ, ರಸ, ಧ್ವನಿ, ಔಚಿತ್ಯ, ಭರತನ ರಸಸೂತ್ರಗಳ ಕುರಿತ ಚರ್ಚೆ.
ಆಧುನಿಕ ಸಾಹಿತ್ಯ ವಿಮರ್ಶೆಯ ಧೋರಣೆಗಳು: ರಾಚನಿಕ, ಐತಿಹಾಸಿಕ, ಮಾರ್ಕ್ಸವಾದ, ಸ್ತ್ರೀವಾದ, ವಸಾಹತೋತ್ತರ
ಸಾಹಿತ್ಯದ ಹಿನ್ನಲೆಯಲ್ಲಿ ಕರ್ನಾಟಕ ಸಂಸ್ಕೃತಿಗೆ ಕರ್ನಾಟಕದ ರಾಜಮನೆತನಗಳ ಕೊಡುಗೆಗಳು:
ಬಾದಾಮಿ ಮತ್ತು ಕಲ್ಯಾಣಿಯ ಚಾಲುಕ್ಯರು, ರಾಷ್ಟ್ರಕೂಟರು, ಹೊಯ್ಸಳರು, ವಿಜಯನಗರ ಅರಸರು
ಕರ್ನಾಟಕದ ಪ್ರಮುಖ ಧರ್ಮಗಳು ಮತ್ತು ಅವುಗಳ ಸಾಂಸ್ಕೃತಿಕ ಕೊಡುಗೆ.
ಕರ್ನಾಟಕದ ಕಲೆಗಳು: ಶಿಲ್ಪಕಲೆ, ವಾಸ್ತುಶಿಲ್ಪ, ಚಿತ್ರಕಲೆ, ಸಂಗೀತ, ನೃತ್ಯ.
ಕರ್ನಾಟಕ ಏಕೀಕರಣ ಮತ್ತು ಅದರ ಕನ್ನಡ ಸಾಹಿತ್ಯದ ಮೇಲೆ ಬೀರಿದ ಪರಿಣಾಮ.
Subscribe to get the latest posts sent to your email.
Subscribe now to keep reading and get access to the full archive.